ಗುರುವಾಯನಕೆರೆ ಗೆಳೆಯರಬಳಗ ಶಾರದೋತ್ಸವ ಶೋಭಾಯಾತ್ರೆ- ವಿಧಾನಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಭಾಗಿ

0

ಗುರುವಾಯನಕೆರೆ: ಗೆಳೆಯರ ಬಳಗ ಗುರುವಾಯನಕೆರೆಯ ಆಶ್ರಯದಲ್ಲಿ 34ನೇ ವರ್ಷದ ಶಾರದೋತ್ಸವ ವಿಜೃಂಭಣೆಯಿಂದ ನಡೆಯಿತು. ಇದರ ಶೋಭಾಯಾತ್ರೆಯ ವೇಳೆ ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಆಗಮಿಸಿ,ಶಾರದಾ ಮಾತೆಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅಲ್ಲಿ ನೆರೆದಿದ್ದವರು ಅವರಿಗೆ ಶುಭಾಶಯ ತಿಳಿಸಿ ಬೀಳ್ಕೊಟ್ಟರು.

LEAVE A REPLY

Please enter your comment!
Please enter your name here