ಬೆಳಾಲು: ಮದ್ಯವರ್ಜನ ಶಿಬಿರದಲ್ಲಿ ಕುಟುಂಬ ದಿನೋತ್ಸವ

0

ಬೆಳಾಲು : ಉಜಿರೆ ವಲಯದ ಬೆಳಾಲು ಶ್ರೀ ಧ. ಮಂ. ಪ್ರೌಢ ಶಾಲೆಯಲ್ಲಿ ನಡೆಯುತ್ತಿರುವ 1867ನೇ ಮದ್ಯವರ್ಜನ ಶಿಬಿರದ 8ನೇ ದಿನದಲ್ಲಿ ಕುಟುಂಬ ದಿನೋತ್ಸವ ಕಾರ್ಯಕ್ರಮ ಅ.11ರಂದು ನಡೆಯಿತು. ಜನಜಾಗೃತಿ ವೇದಿಕೆಯ ಪ್ರಾದೇಶಿಕ ನಿರ್ದೇಶಕ ವಿವೇಕ್ ವಿ. ಪಾಯಿಸ್ ಕಾರ್ಯಕ್ರಮ ನೆರವೇರಿಸಿಕೊಟ್ಟರು.

ಶಿಬಿರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಗೌಡ, ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ, ತಾಲೂಕು ಜನ ಜಾಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷೆ ಶಾರದಾ ರೈ, ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ, ಪತ್ರಕರ್ತ ಅಶ್ರಫ್ ಆಲಿ, ಗ್ರಾಮಾಭಿವೃದ್ಧಿ ಯೋಜನಾಧಿಕಾರಿ ಸುರೇಂದ್ರ, ಜನಜಾಗೃತಿ ವೇದಿಕೆಯ ಯೋಜನಾಧಿಕಾರಿ ಗಣೇಶ್ ಆಚಾರ್ಯ, ಮೇಲ್ವಿಚಾರಕಿ ವನಿತಾ, ಕೃಷಿ ಅಧಿಕಾರಿ ರಾಮ್ ಕುಮಾರ್, ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರ, ಆರೋಗ್ಯ ಕಾರ್ಯಕರ್ತೆ ಪ್ರೆಸಿಲ್ಲ ಡಿ’ಸೋಜ, ಜನಜಾಗೃತಿ ವೇದಿಕೆ, ಯೋಜನೆಯ ಕಾರ್ಯಕರ್ತರು, ಸೇವಾಪ್ರತಿನಿದಿಗಳು, ನವಜೀವನ ಸಮಿತಿ ಸದಸ್ಯರು, ಶೌರ್ಯ ವಿಪತ್ತು ತಂಡದ ಸದಸ್ಯರು, ಒಕ್ಕೂಟದ ಅಧ್ಯಕ್ಷರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here