ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ನಿರ್ದೇಶಕರಾಗಿ ರಕ್ಷಿತ್ ಶಿವರಾಂ, ಚಿದಾನಂದ ಪೂಜಾರಿ ಆಯ್ಕೆ

0

ಬೆಳ್ತಂಗಡಿ: ಮೈಸೂರು ಪ್ರಾಂತ್ಯದ ಎಂಟು ಜಿಲ್ಲೆಗಳ ಕಾರ್ಯವ್ಯಾಪ್ತಿ ಹೊಂದಿರುವ 22 ಶಾಖೆಗಳೊಂದಿಗೆ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಪ್ರವರ್ತಕರು, ನಿರ್ದೇಶಕರಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕ ಕೆ.ವಸಂತ ಬಂಗೇರ ಹಾಗೂ ಶೇಖರ್ ಬಂಗೇರರವರ ನಿಧನದಿಂದ ತೆರವಾದ ನಿರ್ದೇಶಕ ಸ್ಥಾನಕ್ಕೆ ನಾಮ ನಿರ್ದೇಶಕರುಗಳಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಬೆಳ್ತಂಗಡಿ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ ಹಾಗೂ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಮಾಜಿ ಅಧ್ಯಕ್ಷ, ಬೆಳ್ತಂಗಡಿ ಎಪಿಎಂಸಿ ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ ರವರನ್ನು ನಾಮನಿರ್ದೇಶಿತ ನಿರ್ದೇಶಕರಾಗಿ ಸಂಘದ ಆಡಳಿತದ ಮಂಡಳಿಯು ಅಯ್ಕೆ ಮಾಡಿದೆ.

LEAVE A REPLY

Please enter your comment!
Please enter your name here