ಬೆಳ್ತಂಗಡಿ: ರಾಜ್ಯದಲ್ಲಿ ದೇವಸ್ಥಾನ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್ ಬೋರ್ಡ್ ಕಬಳಿಸುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ವಕ್ಫ್ ಕಾಯ್ದೆಗೆ ತಿದ್ದುಪಡಿ ತರಬೇಕು. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರನ್ನು ಕರಿಯ ಎಂದು ನಿಂದಿಸಿರುವ ಹಾಗೂ ದೇವೇಗೌಡರ ಕುಟುಂಬವನ್ನೇ ಮುಸ್ಲಿಮರು ಖರೀದಿಸುತ್ತಾರೆ ಎಂದು ಹೇಳಿಕೆ ನೀಡಿರುವ ಸಚಿವ ಜಮೀರ್ ಅಹಮ್ಮದ್ ಅವರನ್ನು ಸರಕಾರ ಸಂಪುಟದಿಂದ ವಜಾಗೊಳಿಸಬೇಕು ಎಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗೌರವಾಧ್ಯಕ್ಷ ಎಚ್.ಪದ್ಮಗೌಡ ಹಾಗೂ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಪದಾಧಿಕಾರಿಗಳು ಒತ್ತಾಯಿಸಿದ್ದಾರೆ
Home Uncategorized ವಕ್ಫ್ ಕಾಯ್ದೆಗೆ ತಿದ್ದುಪಡಿ, ಎಚ್.ಡಿ.ಕೆ.ಯನ್ನು ನಿಂದಿಸಿದ ಸಚಿವ ಜಮೀರ್ ವಜಾಗೊಳಿಸಲು ಒಕ್ಕಲಿಗರ ಸಂಘ ಆಗ್ರಹ