ನಾರಾವಿ: ಮಹಾಚಂಡಿಕಾ ಯಾಗದ ಧಾರ್ಮಿಕ ಸಭೆಗೆ ಯುವ ವಾಗ್ಮಿ ಹಾರಿಕ ಮಂಜುನಾಥ್ ಆಗಮನ December 12, 2024 0 FacebookTwitterWhatsApp ನಾರಾವಿ: ಶ್ರೀ ಸೂರ್ಯನಾರಾಯಣ ದೇವಸ್ಥಾನದ ವಠಾರದಲ್ಲಿ ಪ್ರಪ್ರಥಮ ಬಾರಿಗೆ ಲೋಕ ಕಲ್ಯಾಣಕ್ಕಾಗಿ ನಡೆಯುವ ಮಹಾ ಚಂಡಿಕಾಯಾಗದ ಪ್ರಯುಕ್ತ ಡಿ.22ರಂದು ಜರಗುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಖ್ಯಾತ ಬಾಲ ವಾಗ್ಮಿ ಹಾರಿಕ ಮಂಜುನಾಥ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. RELATED ARTICLESMORE FROM AUTHOR ಉಜಿರೆ: ಎರ್ನೋಡಿ ಜಾತ್ರೆ – ನೇಮೋತ್ಸವ ಸಂಪನ್ನ ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ವಿತರಣೆ ನಡ್ವಾಲ್ ಲೋಕನಾಥೇಶ್ವರ ವಾರ್ಷಿಕ ಜಾತ್ರಾ ಮಹೋತ್ಸವದ ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ಪಾಂಡುರಂಗ ಮರಾಠೆ LEAVE A REPLY Cancel reply Please enter your comment! Please enter your name here You have entered an incorrect email address! Please enter your email address here Save my name, email, and website in this browser for the next time I comment. Δ