ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ – ಖಂಡಿಗ ನಿವಾಸಿ ವಾಸಪ್ಪ ಗೌಡರ ಚಿಕಿತ್ಸೆಗೆ ನೆರವು

0

ಬೆಳ್ತಂಗಡಿ: ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಕಂಡಿಗ ಮನೆ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.

ಈ ಸಂದರ್ಭದಲ್ಲಿ ಟ್ರಸ್ಟಿಗಳಾದ ಶ್ರೀನಿವಾಸ ಗೌಡ ಬೆಳಾಲು, ದಾಮೋದರ ಗೌಡ ಸುರುಳಿ, ನವೀನ್ ಬಿ.ಕೆ. ನಿಡ್ಲೆ , ಜಯಂತ ಗೌಡ ಓಣಿಯಾಲು, ಗಿರೀಶ್ ಬಿ. ಕೆ ಕುರಾಯ ಹಾಗೂ
ಟ್ರಸ್ಟ್ ಸಮಿತಿಯ ಸದಸ್ಯರಾದ ಕರಿಯ ಗೌಡ ಬೇರಿಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here