ಕೊಕ್ಕಡ: ಕೇಚೋಡಿ ನಿವಾಸಿ ಸದಾನಂದ ನಿಧನ

0

ಕೊಕ್ಕಡ: ಗ್ರಾಮದ ಹಳ್ಳಿಂಗೇರಿ ಸಮೀಪದ ಕೇಚೋಡಿ ನಿವಾಸಿ ಸದಾನಂದ (36ವ) ಅನಾರೋಗ್ಯದಿಂದ ಗುರುವಾರ ಸಂಜೆ ನಿಧನರಾದರು. ಕಳೆದ 3 ದಿನಗಳ ಹಿಂದೆ ತೀವ್ರ ಅನಾರೋಗ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು. ಚಿಕಿತ್ಸೆಗೆ ಸ್ಪಂದಿಸದೆ ಫೆ. 20ರಂದು ಸಂಜೆ ನಿಧನರಾದರು. ಅವರಿಗೆ ತಂದೆ, ತಾಯಿ, ಇಬ್ಬರು ಸಹೋದರಿಯರು ಪತ್ನಿ ಹಾಗೂ ಹೆಣ್ಣು ಮಗುವನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here