ದ.ಕ.ದಲ್ಲಿ ಮಳೆ ಹಿನ್ನಲೆ-ಅಂಗನವಾಡಿ,ಪ್ರೈಮರಿ,ಹೈಸ್ಕೂಲ್,ಪಿಯುಸಿ ಕಾಲೇಜು ಗಳಿಗೆ ಜೂನ್ 16ರಂದು ರಜೆ ಘೋಷಣೆ

0

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಪಿಯು ಕಾಲೇಜುಗಳಿ ಜೂನ್ 16ರಂದು ರಜೆ ಘೋಷಣೆ ಮಾಡಲಾಗಿದೆ.
ಜೂನ್ 15ರಂದು ಆಯ್ದ ಕೆಲ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು, ಜೂನ್ 16ರ ಮುಂಜಾನೆ ಜಿಲ್ಲಾಧಿಕಾರಿಯವರ ಜಿಲ್ಲಾ ವಿಪತ್ತು‌ ನಿರ್ವಹಣಾ ಪ್ರಾಧಿಕಾರದಿಂದ ಪರಿಷ್ಕೃತ ಪ್ರಕಟನೆಯಲ್ಲಿ ಜಿಲ್ಲೆಯಾದ್ಯಂತ ರಜೆ ಘೋಷಿಸಲಾಗಿದೆ

LEAVE A REPLY

Please enter your comment!
Please enter your name here