ಲಾಯಿಲ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಪದಾಧಿಕಾರಿಗಳ ಆಯ್ಕೆ

0

ಲಾಯಿಲ: ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ, ಕಾರ್ಯದರ್ಶಿಯಾಗಿ ಅರವಿಂದ್ ಶೆಟ್ಟಿ, ರಾಘವೇಂದ್ರನಗರ, ಕೋಶಾಧಿಕಾರಿಯಾಗಿ ಸುಜಿತ್ ಗುರಿಂಗಾನ, ಉಪಾಧ್ಯಕ್ಷರಾಗಿ ಪವನ್ ಗಾಂಧಿನಗರ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶ ನಗರ (ಸಿರಿ), ಕ್ರೀಡಾ ಕಾರ್ಯದರ್ಶಿಯಾಗಿ ವಿಜೀತ್ ಗುರಿಂಗಾನ, ಜೊತೆ ಕ್ರೀಡಾ ಕಾರ್ಯದರ್ಶಿಯಾಗಿ ಸಂತೋಷ್ ಆದರ್ಶನಗರ, ಜೊತೆ ಕೋಶಾಧಿಕಾರಿಯಾಗಿ ನಾಗೇಶ್ ಹೆಗ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಗಣೇಶ್ ಆರ್. ಅವರನ್ನು ಮುಂದುವರಿಸಲಾಯಿತು. ಅನ್ನಸಂತರ್ಪಣೆ ಸಮಿತಿಯ ಸಂಚಾಲಕರಾಗಿ ಅಜಯ್ ಶಿವಾಜಿನಗರ, ಸುರೇಶ್ ರಾಘವೇಂದ್ರ ನಗರ ಆಯ್ಕೆಯಾದರು.

ಸಮಿತಿಯ ಗೌರವಾಧ್ಯಕ್ಷ ಪ್ರಕಾಶ್ ಕಾಶಿಬೆಟ್ಟು, ಸಲಹೆಗಾರ ಆರ್.ರಮೇಶ್ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here