ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಅಧ್ಯಕ್ಷೆ ಜ್ಯೋತಿಗೆ ಬೀಳ್ಕೊಡುಗೆ

0

ಬಳಂಜ: ಜಿಲ್ಲೆಯ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾಲ್ಕು ವರ್ಷಗಳ ಕಾಲ ಭಜನಾ ಮಂಡಳಿಯನ್ನು ಯಶಸ್ವಿಯಾಗಿ ಮುನ್ನೆಡೆಸಿದ ಜ್ಯೋತಿ ತನ್ನ ಮುಂದಿನ ಉನ್ನತ ವ್ಯಾಸಂಗಕ್ಕಾಗಿ ಧಾರವಾಡಕ್ಕೆ ತೆರಳುತ್ತಿರುವ ಕಾರಣ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರನ್ನು ಮಂಡಳಿಯ ಎಲ್ಲಾ ಸದಸ್ಯರ ಉಪಸ್ಥಿತಿಯಲ್ಲಿ ಬೀಳ್ಕೊಡಲಾಯಿತು.

ಮಂಡಳಿಯ ಅಧ್ಯಕ್ಷರಾಗಿ ಎಲ್ಲಾ ಸದಸ್ಯರ ವಿಶ್ವಾಸ ಗಳಿಸಿ ಉತ್ತಮ ಸೇವೆ ನೀಡಿ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಉತ್ತಮ ಹೆಸರನ್ನು ತಂದು ಕೊಡುವಲ್ಲಿ ಶ್ರಮಿಸಿದ ಜ್ಯೋತಿ ಅವರ ಸೇವೆಯನ್ನು ಮಂಡಳಿಯ ಪ್ರಧಾನ ಸಂಚಾಲಕ ಹರೀಶ್. ವೈ. ಚಂದ್ರಮ ಶ್ಲಾಘಿಸಿದ್ದಾರೆ.

LEAVE A REPLY

Please enter your comment!
Please enter your name here