ಬೆಳ್ತಂಗಡಿ: ಜೊತೆ ಜೊತೆಯಲಿ ಖ್ಯಾತಿಯ ಚಲನಚಿತ್ರ, ಕಿರುತೆರೆ ನಟ ಅನಿರುದ್ಧ್ ಅವರು ದಕ್ಷಿಣ ಕನ್ನಡ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ. ತಮ್ಮ ಪೋಷಕರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಮಂಜುನಾಥ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬೆಳಾಲಿನ ಆರಿಕೋಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಹರೀಶ್ ಆರಿಕೋಡಿಯವರನ್ನು ಭೇಟಿಯಾಗಿ ಪ್ರಸಾದ ಸ್ವೀಕರಿಸಿದ್ದಾರೆ.