ಬೆಳ್ತಂಗಡಿ: ಹೊಸ ನ್ಯಾಯಾಲಯ ಸಂಕೀರ್ಣ ಕಟ್ಟಡಕ್ಕೆ ಕರ್ನಾಟಕ ಘನ ಸರ್ಕಾರ ಮಂಜೂರುಗೊಳಿಸಿದ ರೂ. 9ಕೋಟಿ ವೆಚ್ಚದ ಕಾಮಗಾರಿಯ ವಿಚಾರದಲ್ಲಿ ದ.ಕ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಅವರನ್ನು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷ ವಸಂತ ಮರಕಡ, ಅಪರ ಸರ್ಕಾರಿ ವಕೀಲ ಮನೋಹರ ಕುಮಾರ್, ಹಿರಿಯ ಸಮಿತಿ ಚೇರ್ಮನ್ ಅಲೋಶಿಯಸ್ ಲೋಬೋ ಮತ್ತು ಪ್ರದಾನ ಕಾರ್ಯದರ್ಶಿ ನವೀನ್ ಬಿ.ಕೆ. ಅವರುಗಳು ಭೇಟಿ ಮಾಡಿ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಚರ್ಚಿಸಿದರು.
Home ಅಧಿಕಾರಿಗಳ ಕಾರ್ಯಕ್ರಮ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್ ರಾಘವೇಂದ್ರ ನಾಯ್ಕ್ ಅವರನ್ನು ಬೆಳ್ತಂಗಡಿ ವಕೀಲರ ಸಂಘ ಭೇಟಿ