ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ನೂತನ ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ: ತಾಲೂಕಿನ ಹೆಸರಾಂತ ಭಜನಾ ಮಂಡಳಿಗಳಲ್ಲಿ ಒಂದಾದ ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿ ಇದರ 2025 -26ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಬ್ರಹ್ಮಶ್ರೀ ಕುಣಿತಾ ಭಜನಾ ಮಂಡಳಿಯ ಅಧ್ಯಕ್ಷರಾಗಿ ಪ್ರಸಿದ್ದಿ ಶೆಟ್ಟಿ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಮನ್ವಿತಾ ಪೂಜಾರಿ, ಕಾರ್ಯದರ್ಶಿಯಾಗಿ ವಿಮರ್ಶಾ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಪ್ರತೀಕ್ಷಾ ಪೂಜಾರಿ ಆಯ್ಕೆ ಆಗಿದ್ದಾರೆ. ಮಂಡಳಿಯ ಸದಸ್ಯರು ಹಾಗೂ ಮಂಡಳಿಯ ಪ್ರಧಾನ ಸಂಚಾಲಕ ಹರೀಶ್ ವೈ. ಚಂದ್ರಮ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here