ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಅಧಿಕಾರಿಗಳೊಂದಿಗೆ ”ಜನರ ಬಳಿಗೆ ತಾಲೂಕು ಆಡಳಿತ” ಚಾರ್ಮಾಡಿ ಮತ್ತು ಮಿತ್ತಬಾಗಿಲು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮವು ಜು. 15ರಂದು ಬೆಳಿಗ್ಗೆ ಚಾರ್ಮಾಡಿ ಗ್ರಾಮ ಪಂಚಾಯತ್ ಮಧ್ಯಾಹ್ನ ನಂತರ ಮಿತ್ತಬಾಗಿಲು ಗ್ರಾಮ ಪಂಚಾಯತ್ನಲ್ಲಿ ನಡೆಯಲಿದೆ.
Home ಇತ್ತೀಚಿನ ಸುದ್ದಿಗಳು ಜು.15: ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ‘ಜನರ ಬಳಿಗೆ- ತಾಲೂಕು ಆಡಳಿತ’ ಪಂಚಾಯತ್ ಮಟ್ಟದ...