ಬೆಳ್ತಂಗಡಿ: ಆಧುನಿಕ ಮತ್ತು ಪಾರಂಪರಿಕ ಚಿನ್ನದ ಆಭರಣಗಳು, ವಜ್ರಾಭರಣಗಳು ಹಾಗೂ ಗುಣಮಟ್ಟದ ಚಿನ್ನಾಭರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಪ್ರತಿಷ್ಠಿತ ಚಿನ್ನಾಭರಣ ಮಳಿಗೆ ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಜು. 12 ರಿಂದ ಆಟ ಸೇಲ್ ಆರಂಭಗೊಂಡಿದ್ದು, ಚಿನ್ನ ಖರೀದಿಸುವ ಗ್ರಾಹಕರಿಗಿದು ಗೋಲ್ಡನ್ ಅಪೋರ್ಚುನಿಟಿಯಾಗಿದೆ. ಪುತ್ತೂರು, ಸುಳ್ಯ ಹಾಗೂ ಮೂಡಬಿದ್ರೆಯಲ್ಲಿ ಮಳಿಗೆಗಳನ್ನು ಹೊಂದಿರುವ ಈ ಜ್ಯುವೆಲ್ಲಸ್ ೯ನಲ್ಲಿ ಚಿನ್ನಾಭರಣ, ಬೆಳ್ಳಿ ಆಭರಣಗಳ ಜೊತೆಗೆ ಉತ್ಕೃಷ್ಟ ಇಎಫ್ ವಿವಿಎಸ್ ಶ್ರೇಣಿಯ ನೈಸರ್ಗಿಕ ವಜ್ರಾಭರಣಗಳನ್ನು ಅತ್ಯಾಕರ್ಷಕ ಬೆಲೆಗಳಲ್ಲಿ ನೀಡಲಾಗುತ್ತಿದೆ. ಈ ಆಫರ್ ಜು.25ರವರೆಗೆ ಮಾತ್ರ ನೀಡಲಾಗುತ್ತಿದ್ದು, ಷರತ್ತುಗಳ ಅನ್ವಯದೊಂದಿಗೆ ಈ ಸ್ಪೆಷಲ್ ಆಫರ್ ಎಲ್ಲಾ ಮಳಿಗೆಗಳಲ್ಲಿ ಗ್ರಾಹಕರಿಗೆ ಲಭ್ಯವಿದೆ.
ಈ ಆಫರ್ನಲ್ಲಿ ಗ್ರಾಹಕರು ಖರೀದಿಸುವ ಚಿನ್ನಾಭರಗಳ ಮೇಲೆ ಪ್ರತಿ ಗ್ರಾಂ.ಗೆ 300 ರೂ. ಕಡಿತ, ಪ್ರತಿ ಕ್ಯಾರೆಟ್ ಜ್ರಾಭರಣಗಳ ಖರೀದಿಯಲ್ಲಿ 5000 ರೂ. ಹಾಗೂ ಪ್ರತಿ ಕೆಜಿ ಬೆಳ್ಳ ಆಭರಣಗಳ ಖರೀದಿಗೆ 3000 ರೂ. ನೇರ ರಿಯಾಯಿತಿ ನೀಡಲಾಗುತ್ತದೆ ಎಂದು ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶೇ.100 ಬಿಎಎಸ್ ಹಾಲ್ ಮಾರ್ಕ್ ಹೊಂದಿರುವ ಶುದ್ದ ಚಿನ್ನ, ನ್ಯಾಯೋಜಿತ ತಯಾರಿಕಾ ವೆಚ್ಚ, ಸಂಪೂರ್ಣ ಪಾರದರ್ಶಕತೆಯ ಬಿಲ್ಡಿಂಗ್, ಸಿಬ್ಬಂದಿ ನಗುಮೊಗದ ಸೇವೆ, ಖರೀದಿಯ ಬಳಿಕವೂ ವಸ್ತುಗಳ ಮೇಲೆ ಉತ್ತಮ ಸೇವೆ ಹಾಗೂ ಚಿನ್ನದ ಪರಿಶುದ್ಧತೆಯನ್ನು ಪರೀಕ್ಷಿಸಲು ಸೆಕ್ರಾ ಮೀಟರ್ ಸಹ ಲಭ್ಯವಿದೆ ಎಂದು ‘ಪ್ರಕಟಣೆಯಲ್ಲಿ ತಿಳಿಸಿದೆ.