ಕುಮುಟಾದಲ್ಲಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ ಚಕ್ರವರ್ತಿ ಸೂಲಿಬೆಲೆ ಭೇಟಿ

0

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟ ತಾಲೂಕಿನ ಕೋನಳ್ಳಿ ವನದುರ್ಗಾ ದೇವಸ್ಥಾನದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಯವರ ಚಾತುರ್ಮಾಸ್ಯ ವೃತಾ ಚರಣೆ ಸುಸಂದರ್ಭದಲ್ಲಿ ಆ. 1ರಂದು ಚಕ್ರವರ್ತಿ ಸೂಲಿಬೆಲೆ ಭೇಟಿಯಾಗಿ ಗುರುಗಳ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here