ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ: ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ-ವೀರೇಂದ್ರ ಹೆಗ್ಗಡೆಯವರಿಗೆ ಮನವಿ

0

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕರೆ ಇದರ ಶಾಖೆಯನ್ನು ಧರ್ಮಸ್ಥಳದಲ್ಲಿ ತೆರೆಯಲು ಸ್ಥಳವಕಾಶ ಕಲ್ಪಿಸುವಂತೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಸೊಸೈಟಿಯ ಅಧ್ಯಕ್ಷ ಅಜಿತ್ ಜಿ. ಶೆಟ್ಟಿ ಕೊರ್ಯರ್, ಉಪಾಧ್ಯಕ್ಷ ಜಯಂತ್ ಶೆಟ್ಟಿ ಕುಂಟಿನಿ, ನಿರ್ದೆಶಕರುಗಳಾದ ಎಂ.ಜಿ. ಶೆಟ್ಟಿ ಉಜಿರೆ, ಪುಷ್ಪರಾಜ್ ಶೆಟ್ಟಿ, ಮಂಜುನಾಥ ರೈ, ರಘುರಾಮ ಶೆಟ್ಟಿ ಉಜಿರೆ, ಜಯರಾಮ ಭಂಡಾರಿ ಧರ್ಮಸ್ಥಳ, ಕೃಷ್ಣ ರೈ, ವಿಜಯ ಶೆಟ್ಟಿ, ಪ್ರಕಾಶ್ ಶೆಟ್ಟಿ ನೊಚ್ಚ, ಜಯರಾಮ ರೈ ಮುಂಡಾಡಿ, ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ನಿರ್ದೆಶಕ ಜಯರಾಮ ಶೆಟ್ಟಿ ಕೆಂಬರ್ಜೆ, ಸೊಸೈಟಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ಚಿತ್ರೇಶ್ ಶೆಟ್ಟಿ ಉಜಿರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here