ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಶ್ರೀರಾಮ ಕ್ಷೇತ್ರ ರಥಬೀದಿ ವ್ಯಾಪಾರಸ್ಥರಿಂದ ಗೌರವಾರ್ಪಣೆ

0

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 12ರಂದು ಕನ್ಯಾಡಿ ಶ್ರೀ ರಾಮ ಕ್ಷೇತ್ರದ ರಥಬೀದಿ ವ್ಯಾಪಾರಸ್ಥರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿ ಸ್ವಾಮೀಜಿಯವರಿಂದ ಆಶೀರ್ವಾದ ಪಡೆದರು.

LEAVE A REPLY

Please enter your comment!
Please enter your name here