ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ. 17ರಂದು ಬೈಂದೂರು ಶಾಸಕ ಗುರುರಾಜ ಗಂಟಿ ಹೊಳೆ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.
Home ಇತ್ತೀಚಿನ ಸುದ್ದಿಗಳು ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತಾಚರಣೆ: ಬೈಂದೂರು ಶಾಸಕ ಗುರುರಾಜ ಗಂಟಿಹೊಳೆ ಭೇಟಿ