
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆಂದಿರುವ ಮುಸುಕುಧಾರಿಯನ್ನು ಆ.23ರಂದು ಎಸ್. ಐ. ಟಿ ಅಧಿಕಾರಿಗಳು ಬಂಧಿಸಿದ ಬೆನ್ನಲ್ಲೆ ಕೋರ್ಟ್ ಗೆ ಹಾಜರುಪಡಿಸಿದ ನಂತರ ಇದೀಗ ಎಸ್. ಐ. ಟಿ. ಕಸ್ಟಡಿಗೆ ಆತನನ್ನು ನೀಡಲಾಗಿದೆ. ಹತ್ತು ದಿನಗಳ ಕಾಲ ಎಸ್. ಐ. ಟಿ. ಕಸ್ಟಡಿಗೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಒದಗಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.