ಬೆಳ್ತಂಗಡಿ: ಎಸ್ಐಟಿ ಕಚೇರಿಗೆ ಮತ್ತೆ ವಿಚಾರಣೆಗೆ ಆಗಮಿಸಿದ ಗಿರೀಶ್ ಮಟ್ಟಣ್ಣನವರ್

0

ಬೆಳ್ತಂಗಡಿ: ಚಿನ್ನಯ್ಯನ ಬುರುಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಎಸ್.ಐ.ಟಿ ಕಚೇರಿಗೆ ಸೆ.6ರಂದು ಮತ್ತೆ ಗಿರೀಶ್ ಮಟ್ಟಣ್ಣನವರ್ ವಿಚಾರಣೆಗೆ ಆಗಮಿಸಿದ್ದಾರೆ. ಎರಡನೇ ದಿನದ ವೇಳೆ ವಿಚಾರಣೆಗೆ ಮಟ್ಟಣ್ಣನವರ್ ಆಗಮಿಸಿದ್ದು, ಎಸ್.ಐ.ಟಿ ಕಚೇರಿಗೆ ತೆರಳಿದ್ದಾರೆ.

LEAVE A REPLY

Please enter your comment!
Please enter your name here