




ಮೇಲಂತಬೆಟ್ಟು: ಗ್ರಾಮದ ಮೂಡಲ ಭಾಗದ ಜನರ ಬಹು ಬೇಡಿಕೆಯ ರಸ್ತೆ ಅಭಿವೃದ್ದಿಗೆ ನೀಡಿದ ಭರವಸೆಯಂತೆ ಕಾಂಕ್ರಿಟೀರಣ ರಸ್ತೆ ನಿರ್ಮಾಣಕ್ಕೆ ರೂ.20 ಲಕ್ಷ ಅನುದಾನ ನೀಡಿ ಕಾಮಗಾರಿ ಪೂರ್ಣಗೊಂಡಿದೆ. ಮತ್ತು ಕೋಟಿ ಕಟ್ಟೆ ಕೊಡಿಯೇಲ್ ನ ಕಾಂಕ್ರಿಟೀರಣ ರಸ್ತೆ ನಿರ್ಮಾಣಕ್ಕೆ ರೂ.25 ಲಕ್ಷ ಅನುದಾನ ನೀಡಿ ಕಾಮಗಾರಿ ಪೂರ್ಣಗೊಳಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರಿಗೆ ಗ್ರಾಮಸ್ಥರೆಲ್ಲರೂ ಅಭಿನಂದನೆ ಸಲ್ಲಿಸಿದರು.









