




ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಆಯೋಜಿಸಿದ ಜಿಲ್ಲಾ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ಸ್ ತಂಡ ಪ್ರಥಮ ಸ್ಥಾನವನ್ನು ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದೆ. ಹಾಗೆಯೇ ರೋವರ್ಸ್ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.









