ಕಳೆಂಜ: ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡರಿಗೆ “ಕ್ಷೀರ ರತ್ನ” ಪ್ರಶಸ್ತಿ

0

ಕಳೆಂಜ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 72ನೇ ಸಹಕಾರಿ ಸಪ್ತಾಹದಲ್ಲಿ ಶಾಲೆತ್ತಡ್ಕ ಹಾಲು ಉತ್ಪಾದಕರ ಸಂಘದ ಉಪಾಧ್ಯಕ್ಷೆ ಭಾರತಿ ಧರ್ಣಪ್ಪ ಗೌಡ ರಿಗೆ “ಕ್ಷೀರ ರತ್ನ” ಪ್ರಶಸ್ತಿ ಲಭಿಸಿದ್ದು, ಭಾರತಿ ಅವರು ಉತ್ತಮ ಕೃಷಿಕರಾಗಿದ್ದು ಹೈನುಗಾರಿಕೆಯಲ್ಲು ಅವಿರತ ಶ್ರಮದಿಂದ ಉನ್ನತ ಮಟ್ಟದ ಸಾಧನೆಯನ್ನು ಮಾಡಿರುವ ಫಲವಾಗಿ ಈ ಪ್ರಶಸ್ತಿ ಲಭಿಸಿದೆ ಎಂದು ಶಾಲೆತ್ತಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ರಾವ್ ಸುದ್ದಿ ನ್ಯೂಸ್ ಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here