ಶಿರ್ಲಾಲು: ಗೆಜ್ಜೆಗಿರಿ ಯಾತ್ರಿ ನಿವಾಸ ಶಿಲಾನ್ಯಾಸದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಶಿರ್ಲಾಲು: ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕೋಸ್ಕರ ನಿರ್ಮಾಣಗೊಳ್ಳಲಿರುವ ಯಾತ್ರಿ ನಿವಾಸದ ನಿವಾಸದ ಶಿಲಾನ್ಯಾಸ ನ. 23ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಶಿರ್ಲಾಲು ಗರಡಿ ವಠಾರದಲ್ಲಿ ನಡೆಯಿತು.

ಗೆಜ್ಜೆಗಿರಿ ಕ್ಷೇತ್ರದ ತಾಲೂಕು ಪ್ರಧಾನ ಸಂಚಾಲಕ ನಿತ್ಯಾನಂದ ನಾವರ, ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಜಯವಿಕ್ರಮ ಕಲ್ಲಾಪು, ಉಪಾಧ್ಯಕ್ಷ ಸುಂದರ ಪೂಜಾರಿ, ಮಾಜಿ ಅಧ್ಯಕ್ಷ ಚಿದಾನಂದ ಪೂಜಾರಿ ಎಲ್ದಕ್ಕ, ಶಿರ್ಲಾಲು CA ಬ್ಯಾಂಕ್ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ಗರಡಿ ಆಡಳಿತ ಸಮಿತಿಯ ಗೌರವಾಧ್ಯಕ್ಷ ರಮಾನಂದ ಗುಡ್ಡಾಜೆ, ಅಧ್ಯಕ್ಷ ವಿಶ್ವನಾಥ ಸಾಲಿಯಾನ್, ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ ಕಟ್ಟ, ಕೋಶಾಧಿಕಾರಿ ಚಿದಾನಂದ ಇಂಚರ, ಸದಸ್ಯರಾದ ಯಶೋಧರ ಸುವರ್ಣ, ರಮೇಶ್ ಪೂಜಾರಿ, ಚಂದ್ರಶೇಖರ ಸೂರ್ಲೋಡಿ, ರಮೇಶ್ C A ಬ್ಯಾಂಕ್, ಪ್ರಶಾಂತ್ ಇಂದ್ರಪ್ರಸ್ಥ, ನಂದ ಕುಮಾರ್, ರಮೇಶ್ ಆಚಾರಿಬೆಟ್ಟು, ದಿವಾಕರ ಜಾರಿಗೆದಡಿ, ಶಿರ್ಲಾಲು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಅಧ್ಯಕ್ಷ ಸದಾಶಿವ ಪೂಜಾರಿ ಊರ, ಯುವಬಿಲ್ಲವ ವೇದಿಕೆ ಅಧ್ಯಕ್ಷ ಜ್ಞಾನೇಶ್ ಕುಮಾರ್, ಮಹಿಳಾ ವೇದಿಕೆಯ ಅಧ್ಯಕ್ಷೆ ಶೋಭ ಗೋಣಗುರಿ, ಯುವವಾಹಿನಿ ಸಂಚಾಲನ ಸಮಿತಿ ಅಧ್ಯಕ್ಷ ಯತೀಶ್ ಕರಂಬಾರು, ಬ್ರಹ್ಮ ಬೈದರ್ಕಳ ಗರಡಿ ಜಾತ್ರಾ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕಾರ್ಯದರ್ಶಿ ಪ್ರದೀಪ್ ಪಿಜಕೊಡಂಗೆ, ಕೋಶಾಧಿಕಾರಿ ರಕ್ಷಿತ್ ಪಿಜಕೊಡಂಗೆ, ಗೆಜ್ಜೆಗಿರಿ ಗ್ರಾಮ ಸಮಿತಿಯ ಅಧ್ಯಕ್ಷ ಉಮೇಶ್ ಸುವರ್ಣ, ಕಾರ್ಯದರ್ಶಿ ಅಶೋಕ ಮಡೆಮಾರು, ಶಿವಾನಂದ ಮಜಲಪಲ್ಕೆ, ಹರೀಶ್ ನೇತ್ರಬೈಲು, ಆನಂದ ಪೂಜಾರಿ ಕರಂಬಾರು, ಹರೀಶ್ H S ಆಟೋ, ಗಿರೀಶ್ ಹಾಗೂ ಶಿರ್ಲಾಲು, ಕರಂಬಾರು ಗ್ರಾಮಸ್ಥರು ಸೇರಿದ್ದರು. ಬೆಳ್ತಂಗಡಿ ಯುವ ಬಿಲ್ಲವ ವೇದಿಕೆ ಇದರ ಅಧ್ಯಕ್ಷ ಪ್ರಸಾದ್ ಎಂ.ಕೆ. ಕಾರ್ಯಕ್ರಮ ಸಂಘಟಿಸಿ, ನಿರೂಪಿಸಿದರು.

LEAVE A REPLY

Please enter your comment!
Please enter your name here