ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

0

ಬೆಳ್ತಂಗಡಿ: ತಾಲೂಕಿನ ಉಜಿರೆ ಗ್ರಾಮದ ನಿನ್ನಿಕಲ್ಲು ರಸ್ತೆಯಲ್ಲಿ ಡಿ.1ರಂದು ಸ್ಕೂಟರ್ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದ ಸವಾರ ಉಜಿರೆ ಗ್ರಾಮದ ಪಕ್ಕಿಂಜೆ ನಿವಾಸಿ ಜಯ ಗೌಡ(40) ಚಿಕಿತ್ಸೆ ಫಲಿಸದೆ ಡಿ.3ರಂದು ಸಂಜೆ 7:30ಕ್ಕೆ ಮಂಗಳೂರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here