ಬೆಳಾಲು: ಇಲ್ಲಿಯ ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಶ್ರೀ ಚಾಮುಂಡೇಶ್ವರಿ ಉತ್ಸವದ ಸಂದರ್ಭದಲ್ಲಿ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶಾಸಕರನ್ನು ಕ್ಷೇತ್ರದ ಧರ್ಮದರ್ಶಿ ಹರಿಶ್ ಆರಿಕೋಡಿ ಗೌರವಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ನಗರ ಪಂಚಾಯತ್ ಸದಸ್ಯ ಜಯಾನಂದ, ಬಾಲಕೃಷ್ಣ ಬಿರ್ಮೊಟ್ಟು, ಕ್ಷೇತ್ರದ ಡೊಂಬಯ್ಯ ಗೌಡ ಮತ್ತು ಕುಟುಂಬದವರು ಉಪಸ್ಥಿತರಿದ್ದರು.