ಬೆಳ್ತಂಗಡಿ : ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯಿಂದ ಅನುಷ್ಠಾನಗೊಂಡ ರಸ್ತೆ ಯೋಜನೆಯಡಿ ರೂ 1.84 ಕೋಟಿ ವೆಚ್ಚದಲ್ಲಿ ಧರ್ಮಸ್ಥಳ -ನಿಡ್ಲೆ ರಾಷ್ಟೀಯ ಹೆದ್ದಾರಿ ರಸ್ತೆ ಮರುಡಾಮರೀಕರಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು (ಡಿ.6) ರಂದು ನೆರವೇರಿಸಿದರು. ಈ ಸಂದರ್ಭದಲ್ಲಿ ಜಿ.ಪ.ಸ ಕೊರಗಪ್ಪ ನಾಯ್ಕ,. ಲೋಕೊಪಯೋಗಿ ಇಲಾಖಾ ಸ.ಕಾ.ಇಂಜಿನಿಯರ್ ಶಿವಪ್ರಸಾದ ಅಜಿಲ.ಗ್ರಾ.ಪಂ ಸದಸ್ಯರು ಉಪಸ್ಥಿತರಿದ್ದರು.