ಶ್ರೀ ಗುರುದೇವ ವಿವಿದೋದ್ದೇಶ ಸಹಕಾರ ಸಂಘ ಕೇಂದ್ರ ಕಚೇರಿ, ಬೆಳ್ತಂಗಡಿ ಇಲ್ಲಿಂದ ಕೋವಿಡ್-19 ಕೊರೋಣ ವೈರಸ್ನಿಂದ ಸಮಸ್ಯೆಯಾದವರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಗೆ ರೂ.50,000/- ಸಹಾಯಧನ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ಪದ್ಮನಾಭ ಮಾಣಿಂಜ ಇವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.