ಬೆಳ್ತಂಗಡಿ: ಇಲ್ಲಿನ ನಾರಾವಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂಜುನಗರ ನಿವಾಸಿ ಪ್ರಸ್ತುತ ಮಂಗಳೂರು ಹೊಟೇಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದು, ಒಂದು ವಾರದ ಹಿಂದೆ ಮನೆಗೆ ತೆರಳಿದ್ದರು. ಇವರ ಗಂಟಲು ದ್ರವ ಪರೀಕ್ಷೆಯನ್ನು ಮಾಡಿದ್ದು ಜು.9 ರಂದು ಬಂದ ವರದಿ ಪಾಸಿಟಿವ್ ಆಗಿದೆ. ಮನೆಯಲ್ಲಿ 4 ಮಂದಿ ಜನರಿದ್ದು ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.