ಕಳೆಂಜ : ಶ್ರೀ ಸದಾಶಿವೇಶ್ವರ ದೇವಸ್ಥಾನ ದ ಬ್ರಹ್ಮಕಲಶೋತ್ಸವವು ಫೆ. 20ರಂದು ನಡೆದಿದ್ದು ಗೌರವಾಧ್ಯಕ್ಷರು ಹಾಗೂ ಶಾಸಕರಾದ ಹರೀಶ್ ಪೂಂಜಾರವರು ಕಳೆಂಜ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಈ ಸಂಧರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿ , ಆಡಳಿತ ಮಂಡಳಿಯ, ವಿವಿಧ ಸಮಿತಿಗಳ ಪಧಾದಿಕಾರಿಗಳು ಉಪಸ್ಥಿತರಿದ್ದರು.