ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ತಹಶೀಲ್ದಾರ್ ರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹೇಶ್ ಜೆ ಇವರನ್ನು ವರ್ಗಾವಣೆ ಮಾಡಿ ಎಂದು ಸರಕಾರ ಆದೇಶ ಮಾಡಿದೆ .
ಇವರಿಂದ ತೆರವಾದ ಸ್ಥಾನಕ್ಕೆ ಮೈಸೂರು ಮೂಲದವರಾದ ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಪುರಸಭಾ ತಹಶೀಲ್ದಾರ್ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಛೇರಿಯಲ್ಲಿದ್ದ ಪೃಥ್ವಿ ಸಾನಿಕಮ್ ರವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಇನ್ನೂ ಮಹೇಶ್ ಜೆ ಇವರಿಗೆ ಯಾವುದೇ ಸ್ಥಳ ನೀಡಿಲ್ಲ.