Site icon Suddi Belthangady

ಕಡಿರುದ್ಯಾವರ: ಪ್ರಗತಿಪರ ಕೃಷಿಕ ನಾರಾಯಣ ಶೆಟ್ಟಿ ನಿಧನ

ಕಡಿರುದ್ಯಾವರ: ಕಡಿರುದ್ಯಾವರ ಗ್ರಾಮದ ಕೊಲ್ಲಾಡು ನಿವಾಸಿ ನಾರಾಯಣ ಶೆಟ್ಟಿ(76ವ) ಸೆ.1 ರಂದು ನಿಧನರಾದರು.

ಇವರು ಮೆಸ್ಕಾಂ ಇಲಾಖೆಯಲ್ಲಿ ಉದ್ಯೋಗದಲ್ಲಿದ್ದು ನಿವೃತ್ತಿ ಹೊಂದಿದ್ದರು.

ಮೃತರು ಪ್ರಗತಿಪರ ಕೃಷಿಕರಾಗಿದ್ದು, ಪತ್ನಿ, ಓರ್ವ ಪುತ್ರ ಹಾಗೂ ಓರ್ವ ಪುತ್ರಿ ಮತ್ತು ಬಂಧು ಬಳಗದವರನ್ನು ಅಗಲಿದ್ದಾರೆ.

Exit mobile version