Site icon Suddi Belthangady

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

ಲಾಯಿಲ:  ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ,ಲಾಯಿಲ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯುವ 34ನೇ ವರ್ಷದ ಸಾರ್ವಜನಿಕ ಗಣೇಶೋತ್ಸವಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಬೆಸ್ಟ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಭೇಟಿ ನೀಡಿ ಶ್ರೀ ದೇವರಿಗೆ ಪ್ರಾರ್ಥನೆ ಸಲ್ಲಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು, ಸರ್ವಸದಸ್ಯರು ಹಾಗೂ ಭಕ್ತಾಧಿಗಳು ಉಪಸ್ಥಿತರಿದ್ದರು.

Exit mobile version