Site icon Suddi Belthangady

ವಾಣಿ ಪದವಿ ಪೂರ್ವ ಕಾಲೇಜಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ

 

ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಆರಂತೋಡು, ಸುಳ್ಯ ಇವರ ಆತಿಥ್ಯದಲ್ಲಿ ನಡೆದ ಜಿಲ್ಲಾ ಮಟ್ಟದ ಥ್ರೋ ಬಾಲ್ ಪಂದ್ಯಾಟ ಸೆ15ರಂದು ನಡೆಯಿತು


ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸಿದ ವಾಣಿ ಪದವಿ ಪೂರ್ವ ಕಾಲೇಜಿನ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ಕೊಂಡಿದೆ ಮತ್ತು ವಾಣಿ ಪದವಿ ಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ತನ್ವಿತ್ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಸೃಜನ್ ಮತ್ತು ಶ್ರೀಜನ್ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ತಂಡವನ್ನು ತರಬೇತಿ ಗೊಳಿಸಿದ ಕಾಲೇಜಿನ ಕ್ರೀಡಾ ಸಂಯೋಜಕ ನಂದಕುಮಾರ್ ನ್ನು ಮತ್ತು ರಾಜ್ಯಮಟ್ಟಕ್ಕೆ ಆಯ್ಕೆ ಗೊಂಡ ವಿದ್ಯಾರ್ಥಿಗಳಿಗೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಡಿ. ಯದುಪತಿ ಗೌಡ ಮತ್ತು ಉಪನ್ಯಾಸಕ ವೃಂದ ಅಭಿನಂದಿಸಿದರು.

Exit mobile version