ಚಿಕ್ಕಮಗಳೂರು: ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯವಾಗಿದ್ದ ಪ್ರಥಮ ಪಿಯುಸಿ ವಿದ್ಯಾರ್ಥಿ , ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯುವತಿಯ ಅಂಗಾಂಗಳನ್ನು ದಾನ ಮಾಡಿರುವ ಕುಟುಂಬಸ್ಥರು ಚಿಕ್ಕಮಗಳೂರಿನಿಂದ ಬೆಂಗಳೂರಿಗೆ ಉಜಿರೆ ರಸ್ತೆ ಮುಖಾಂತರ ಆಂಬುಲೆನ್ಸ್ ನಲ್ಲಿ ಜೀವಂತ ಅಂಗಾಂಗಗಳನ್ನು ಇದೀಗ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸಲಾಗುತ್ತಿದೆ. ಬೆಳಗ್ಗೆಯಿಂದಲೂ ಅಂಗಾಂಗ ಕಸಿ ಪ್ರಕ್ರಿಯೆ ನಡೆಯುತ್ತಿದೆ.