ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿಗಳು ಪೌರ ದಿನಾಚರಣೆಯ ಅಂಗವಾಗಿ ಸ್ಕೌಟ್ ಗೈಡ್ ಗಳಿಂದ ಸ್ವಚ್ಛತಾ ಕಾರ್ಯಕ್ರಮ ಸೆ.22ರಂದು ಶಾಲಾ ಪರಿಸರದಲ್ಲಿ ನಡೆಯಿತು.
ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ಸಹಕಾರದೊಂದಿಗೆ, ಸ್ಕೌಟ್ ಗೈಡ್ ಸಂಯೋಜಕ ಶಿಕ್ಷಕಿ ಪ್ರಮೀಳಾ ಮಕ್ಕಳೊಂದಿಗೆ ಸಹಕರಿಸಿದರು.