ಬೆಳ್ತಂಗಡಿ: ರಾಜ್ಯದಲ್ಲಿ ಈಗ ಎಲ್ಲೆಡೆ ಭಾರೀ ಚರ್ಚೆಯಲ್ಲಿರುವ ಕಾಂಗ್ರೆಸ್ ಪೇ ಸಿಎಂ ಪೋಸ್ಟರ್ ಅಭಿಯಾನ ಇದೀಗ ಬೆಳ್ತಂಗಡಿ ತಾಲೂಕಿಗೂ ಕಾಲಿಟ್ಟಿದೆ.
ಬೆಳ್ತಂಗಡಿ ತಾಲೂಕಿನ ಬಸ್ ನಿಲ್ದಾಣಗಳಲ್ಲಿ, ಸಾರ್ವಜನಿಕ ಶೌಚಾಲಯಗಳಲ್ಲಿ , ಬಸ್ ಗಳಲ್ಲಿ ಪೇ ಸಿಎಂ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಯವರ ಪೋಸ್ಟರ್ ಅನ್ನು ಅಂಟಿಸಿ ಅಭಿಯಾನವನ್ನು ಕೈಗೊಂಡಿದ್ದಾರೆ.
ಬೆಳ್ತಂಗಡಿ ತಾಲೂಕಿನಲ್ಲಿ ಶಾಸಕ ಹರೀಶ್ ಪೂಂಜರ ಪೋಸ್ಟರನ್ನು ಬಳಕೆ ಮಾಡಿಲ್ಲ ಎಂದು ಯೂತ್ ಕಾಂಗ್ರೆಸ್ ಮುಖಂಡ ಸ್ಪಷ್ಟಪಡಿಸಿದ್ದಾರೆ.