ಕಾರ್ಯಕ್ರಮದಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರೋವರ್ ರೇಂಜರ್ ವಿದ್ಯಾರ್ಥಿ ಗಳು ನದಿಯ ಸುತ್ತ ಮುತ್ತ ಬಿದಿದ್ದ ಕಸಗಳನ್ನೂ ಮತ್ತು ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ಮರದ ತುಂಡುಗಳನ್ನು ನದಿ ನೀರಿಗೆ ಎಸೆದ ತ್ಯಾಜ್ಯಗಳನ್ನು ತೇರವು ಗೊಳಿಸಿದರು.
ಈ ಸಂದರ್ಭದಲ್ಲಿ ಪಂಚಾಯತ್ ಅದ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಅಭಿವೃದ್ಧಿ ಅಧಿಕಾರಿ,ಕಾರ್ಯದರ್ಶಿ, ಸಿಬ್ಬಂದಿಗಳು ಗ್ರಾಮ ಪಂಚಾಯತ್ ಸ್ವಚ್ಛತಾ ಮುಖ್ಯಸ್ಥೆ,ಮತ್ತು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಶ್ರೀಮತಿ ಪ್ರಮೀಳ , ವಾಣಿ ಪದವಿ ಪೂರ್ವ ಕಾಲೇಜಿನ ರೇಂಜರ್ ಲೀಡರ್ ಶ್ರೀಮತಿ ರಕ್ಷ ಭಾಗವಹಿಸಿದರು.