ಅಂತರ್ ಜಿಲ್ಲಾ  ಮಟ್ಟದ ಭಾಷಣ ಸ್ಪರ್ಧೆ: ಬೆಳ್ತಂಗಡಿ ಪ. ಪೂ. ಕಾಲೇಜು ವಿದ್ಯಾರ್ಥಿ ಶರ್ಮಿತ್ ಪ್ರಥಮ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಕುದುರೆಮುಖ ವನ್ಯಜೀವಿ ವಲಯ ಇವರು ನಡೆಸಿದ ಅಂತರ ಜಿಲ್ಲಾ ಮಟ್ಟದ ಭಾಷಣ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕುಮಾರ ಶರ್ಮಿತ್ ಅವರು ಪ್ರಥಮ ಸ್ಥಾನ ಗಳಿಸಿರುತ್ತಾರೆ.

ಇವರಿಗೆ ಕಾಲೇಜಿನ ಉಪನ್ಯಾಸಕ ಡಾ. ಗಣೇಶ್ ಭಟ್ ಇವರು ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here