Site icon Suddi Belthangady

ಉಜಿರೆ ಶ್ರೀ ಧ. ಮ. ಸೆಕಂಡರಿ ಶಾಲಾ ಶಿಕ್ಷಕಿ ತ್ರಿವೇಣಿಯವರಿಗೆ ಬಲೆ ತುಳು ಕಲ್ಪುಗ ಪ್ರಶಸ್ತಿ

ಉಜಿರೆ : ಕರ್ನಾಟಕ ತುಳು ಸಾಹಿತ್ಯ ಅಕಾಡಮಿ 2021 ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ ಪುಸ್ತಕ ಬಹುಮಾನ ಸಮಾರಂಭದಲ್ಲಿ ಮತ್ತು ವಿಶೇಷ ಸಾಧಕರಿಗೆ ರಾಜ್ಯ ಪುರಸ್ಕಾರ ಕಾರ್ಯಕ್ರಮದಲ್ಲಿ ಉಜಿರೆ ಶ್ರೀ ಧ.ಮ. ಸೆಕಂಡರಿ ಶಾಲೆಯ ತುಳು ಭಾಷೆಯ ಶಿಕ್ಷಕಿ  ತ್ರಿವೇಣಿ ಯವರಿಗೆ “ಬಲೆ ತುಳು ಕಲ್ಪುಗ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ತುಳುಅಕಾಡೆಮಿ ವತಿಯಿಂದ ಸೆ.24 ರಂದು ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.

Exit mobile version