ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾವರ ಪ್ರಗತಿ ಬಂಧು ಒಕ್ಕೂಟದ ಮಾಸಿಕ ಸಭೆ

0

ನಾವರ:  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾವರ ಪ್ರಗತಿ ಬಂಧು ಒಕ್ಕೂಟದ ಮಾಸಿಕ ಸಭೆ ನ. 13 ರಂದು ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.

ಪ್ರಗತಿ ಬಂಧು ಒಕ್ಕೂಟದ ಅಧ್ಯಕ್ಷರಾದ ದೇಜಪ್ಪ ದೇವಾಡಿಗ ಅಧ್ಯಕ್ಷತೆ ವಹಿಸಿದ್ದರು. ಸೇವಾ ಪ್ರತಿನಿಧಿ ಪುಷ್ಪಾವತಿ, ಮಾಜಿ ಅಧ್ಯಕ್ಷ ವೀರೇಂದ್ರ ಕುಮಾರ್, ಒಕ್ಕೂಟದ ಪದಾಧಿಕಾರಿಗಳಾದ
ಭಾರತಿ, ಪ್ರಶಾಂತ್, ಶೇಖರ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿಯ ಹರೀಶ್ ಕುಲಾಲ್ ಉಪಸ್ಥಿತರಿದ್ದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಪಾದಯಾತ್ರೆ ಬಗ್ಗೆ ಚರ್ಚೆ ನಡೆಸಲಾಯಿತು. ವಿಜಯ ಕುಮಾರ್ ಜೈನ್ ಕಾರ್ಯಕ್ರಮ ನಿರೂಪಿಸಿದರು. ರಾಜೇಶ್ ನಾವರ ಸ್ವಾಗತಿಸಿದರು.

LEAVE A REPLY

Please enter your comment!
Please enter your name here