ಕಲ್ಮಂಜ: ಕರ್ನಾಟಕ ಸರಕಾದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದಂತೆ ಬೆಳ್ತಂಗಡಿ ತಾಲೂಕಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮವು ನ.19 ರಂದು ಕಲ್ಮಂಜ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಗ್ರಾಮ ವಾಸ್ತವ್ಯ ಕಾರ್ಯಕ್ರಮ ವನ್ನು ತಹಶೀಲ್ದಾರ್ ಪ್ರಥ್ವಿ ಸನಿಕಮ್ ಉದ್ಘಾಟಿಸಿ ದರು.
ಈ ಸಂದರ್ಭದಲ್ಲಿ ಕಲ್ಲಂಜ ಗ್ರಾಮ ಪಂಚಾಯತ್ ಅಧ್ಯಕ್ಷ ಶ್ರೀಧರ್, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ್, ಅರಣ್ಯ ಇಲಾಖೆ ಅಧಿಕಾರಿ ಹರಿಪ್ರಸಾದ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಯ ಜೋಸೆಫ್, ಶಿಕ್ಷಣ ಇಲಾಖೆ ಅಧಿಕಾರಿ ಸಿದ್ದಲಿಂಗೆಸ್ವಾಮಿ, ಎ.ಪಿ.ಎಂ.ಸಿ.ಕಾರ್ಯದಶಿ ರವಿಂದ್ರ, ಕೃಷಿಇಲಾಖೆ ಅಧಿಕಾರಿ ಹುಮೇರಾ ಜುಬಿನ್, ಸಮಾಜ ಇಲಾಖೆಯ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಕಾರ್ಯಕ್ರಮ ನಿರೂಪಿಸಿದರು.