ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಮಾಜಿ ಸಚಿವ ಜಿ.ಟಿ ದೇವೇಗೌಡ ಭೇಟಿ

0

ಕೊಕ್ಕಡ: ಮಾಜಿ ಕಂದಾಯ ಸಚಿವ ಹಾಗೂ ಮೈಸೂರು ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕ ಜಿ.ಟಿ ದೇವೇಗೌಡ ದಂಪತಿಗಳು ನ.21 ರಂದು ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಸುಬ್ರಹ್ಮಣ್ಯ ಎಡಪಡಿತ್ತಾಯ ದಂಪತಿಗಳು , ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಬಾಲಕೃಷ್ಣ ಕೆದಿಲಾಯ, ಪವಿತ್ರಪಾಣಿ ರಾಧಕೃಷ್ಣ ಎಡಪಡಿತ್ತಾಯ, ಸುಬ್ರಹ್ಮಣ್ಯ ಉಪ್ಪಾರ್ಣ, ಕುಶಾಲಪ್ಪ ಗೌಡ ಪೂವಾಜೆ, ವ್ಯವಸ್ಥಾಪನಾ ಸಮಿತಿ ಸದಸ್ಯರು, ಸಿಬ್ಬಂದಿವರ್ಗದವರು, ಅರ್ಚಕರು ಉಸ್ಥಿತರಿದ್ದರು.

 

LEAVE A REPLY

Please enter your comment!
Please enter your name here