ಪುದುವೆಟ್ಟು: ಪುದುವೆಟ್ಟು ಗ್ರಾಮದ ಕೇರಿಮಾರು ಮನೆಯ ತಂದೆ ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ನ.22ರಂದು ಬೆಳಕಿಗೆ ಬಂದಿದೆ.
ತಂದೆ ಗುರುವ(85), ಪುತ್ರ ಓಡಿ(45) ಮೃತಪಟ್ಟವರು. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪುದುವೆಟ್ಟು: ಪುದುವೆಟ್ಟು ಗ್ರಾಮದ ಕೇರಿಮಾರು ಮನೆಯ ತಂದೆ ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ನ.22ರಂದು ಬೆಳಕಿಗೆ ಬಂದಿದೆ.
ತಂದೆ ಗುರುವ(85), ಪುತ್ರ ಓಡಿ(45) ಮೃತಪಟ್ಟವರು. ಸ್ಥಳಕ್ಕೆ ಧರ್ಮಸ್ಥಳ ಪೊಲೀಸ್ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.