Site icon Suddi Belthangady

ವೇಣೂರು : ಯಕ್ಷಗಾನ ಬಯಲಾಟದ ಆಮಂತ್ರಣ ಪತ್ರಿಕೆ ಬಿಡುಗಡೆ

ವೇಣೂರು : ಯಕ್ಷ ಬಳಗ ಬೆಳ್ತಂಗಡಿ ಆಶ್ರಯದಲ್ಲಿ, ಯಕ್ಷ ಬಳಗ ವೇಣೂರು ಸಮಿತಿಯ ಸಹಕಾರದೊಂದಿಗೆ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾ ಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಇವರಿಂದ ವೇಣೂರು ಗಾರ್ಡನ್ ವ್ಯೂ ಕಾಂಪ್ಲೆಕ್ಸ್ ಬಳಿ ಡಿ.1 ರಂದು ನಡೆಯುವ ಯಕ್ಷಗಾನ ಬಯಲಾಟ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಗೌರವ ಅಧ್ಯಕ್ಷರಾದ ರಕ್ಷಿತ್ ಶಿವರಾಂ ರವರು ಕಾರ್ಯದರ್ಶಿ ನಿತ್ಯಾನಂದ ನಾವರ,ಕೋಶಾದಿಕಾರಿ ಶೇಖರ್ ಕುಕ್ಕೆಡಿ, ವಲಯ ಅಧ್ಯಕ್ಷರಾದ ರಮೇಶ್ ಪೂಜಾರಿ ಪಡ್ಡಾಯಿ ಮಜಲು,ಕಾರ್ಯದರ್ಶಿ ಅರವಿಂದ ಶೆಟ್ಟಿ ,ಕೋಶಾಧಿಕಾರಿ ಸತೀಶ್ ಹೆಗ್ಡೆ ,ಪ್ರಮುಖರಾದ ಜಯರಾಮ ಶೆಟ್ಟಿ ,ಪೂವಪ್ಪ ಪೂಜಾರಿ , ಶ್ರೀಪತಿ ಭಟ್ ,ನಿತೀಶ್ ಎಚ್, ಹರೀಶ್ ಪೊಕ್ಕಿ ,ವಲಯ ಸಮಿತಿಯ  ಪದಾಧಿಕಾರಿಗಳು, ಗೌರವ ಸಲಹೆಗಾರರು,ಸದಸ್ಯರು,ಪ್ರಮುಖರು ಉಪಸ್ಥಿತರಿದ್ದರು.

Exit mobile version