ಡಾ|| ಡಿ ವೀರೇಂದ್ರ ಹೆಗ್ಗಡೆಯವರ ಜನ್ಮದಿನಾಚರಣೆಗೆ ಶುಭಾಶಯವನ್ನು ಕೋರಿದ ಶಾಸಕ ಹರೀಶ್ ಪೂಂಜ

0

ಧರ್ಮಸ್ಥಳ: ಧರ್ಮ ಸಮನ್ವಯತೆಯ ನೆಲೆವೀಡು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಡಾ|| ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂದು ಜನ್ಮದಿನದ ಸಂಭ್ರಮ. ಆ ಪ್ರಯುಕ್ತ   ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಅಧ್ಯಕ್ಷ ಜಯಂತ್ ಕೋಟ್ಯಾನ್ ಮತ್ತಿತರರು ಹೆಗ್ಗಡೆಯವರನ್ನು ಭೇಟಿಯಾಗಿ ಸಾಲು ಹೊದಿಸಿ, ಹೂಗುಚ್ಛವನ್ನು ನೀಡಿ ಜನುಮ ದಿನದ ಶುಭಾಶಯವನ್ನು ತಿಳಿಸಿದರು.

 

LEAVE A REPLY

Please enter your comment!
Please enter your name here