ಧರ್ಮಸ್ಥಳ ಪ್ರಾ. ಕೃ. ಪ. ಸಹಕಾರ ಸಂಘದ ಅಧ್ಯಕ್ಷರಾಗಿ ಪ್ರೀತಮ್ ಡಿ. ಉಪಾಧ್ಯಕ್ಷರಾಗಿ ಅಜಿತ್ ಕುಮಾರ್

0

ಧರ್ಮಸ್ಥಳ : ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಪ್ರೀತಮ್ ಡಿ. ಮತ್ತು ಉಪಾಧ್ಯಕ್ಷರಾಗಿ ಅಜಿತ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ನ.28 ರಂದು ನಡೆದ ನೂತನ ಆಡಳಿತ ಮಂಡಳಿ ನಿರ್ದೇಶಕರ ಸಭೆಯಲ್ಲಿ ಆಯ್ಕೆ ಮಾಡಲಾಯಿತು.

ನಿರ್ದೇಶಕರುಗಳಾದ ಹಾಲಿ ಅಧ್ಯಕ್ಷ ಹರಿದಾಸ್ ಗಾಂಭೀರಾ, ನೀಲಾಧರ ಶೆಟ್ಟಿ, ಪ್ರಭಾಕರ ಗೌಡ ಬೊಳ್ಮ, ಪ್ರಸನ್ನ ಹೆಬ್ಬಾರ್, ವಿಕ್ರಮ್ ಗೌಡ, ಉಮಾನಾಥ್, ಶೀನ, ಧನಲಕ್ಷ್ಮೀ, ಶಂಭಾವಿ ರೈ, ಚಂದ್ರಶೇಖರ್  ಉಪಸ್ಥಿತರಿದ್ದರು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸತೀಶ್ ಹೊಳ್ಳ ಎನ್. ಮತ್ತು ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here