ಸಾರ್ವಜನಿಕ ಗಣೇಶೋತ್ಸವ ಸಮಿತಿ ಹರಿಹರ ಪಲ್ಲತಡ್ಕ ಇದರ ವತಿಯಿಂದ 13ನೇ ವರ್ಷದ ಶ್ರೀ ಗಣೇಶೋತ್ಸವ ನಡೆಯಿತು.
ಹರಿಹರೇಶ್ವರ ದೇವಸ್ಥಾನದಲ್ಲಿ ಆ. 30 ರಂದು ಶ್ರೀ ಗೌರಿ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು. ಆ 31ರಂದು ಬೆಳಗ್ಗೆ ಶ್ರೀ ಗಣೇಶ ಮೂರ್ತಿಯ ಪ್ರತಿಷ್ಠಾಪನೆ ನಡೆಯಿತು, ಬಳಿಕ ಶ್ರೀ ಗಣಪತಿ ಹೋಮ ನಡೆಯಿತು, ಸಂಜೆ ಕುಕ್ಕೆಶ್ರೀ ಭಜನಾ ಮಂಡಳಿ ಸುಬ್ರಹ್ಮಣ್ಯ ಇವರಿಂದ ಭಜನೆ. ಶ್ರೀ ಹರಿಹರೇಶ್ವರ ಭಜನಾ ಮಂಡಳಿ ಇವರಿಂದ ದಾಸ ಸಾಹಿತ್ಯ ಪ್ರಾಜೆಕ್ಟ್ ತಿರುಪತಿ ತಿರುಮಲ ಕಾರ್ಯಕ್ರಮ ನಡೆಯಿತು.