Site icon Suddi Belthangady

ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ನಾಪತ್ತೆ

ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾಗಿರುವುದಾಗಿ ತಿಳಿದು ಬಂದಿದೆ.

ಮಂಗಳೂರಿನ ಕಾವೂರಿನಲ್ಲಿ ಸೆ.2 ರಂದು ನಡೆದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬರಲಿಲ್ಲವೆಂದು ತಿಳಿದು ಬಂದಿದೆ.

ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.

Exit mobile version